This Week Top News

ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ :  ಹೃದಯ ವಿದ್ರಾವಕ ಘಟನೆ

ಮಧುಗಿರಿ : ತಾಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಹೊಂಡದಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.  ಗ್ರಾಮದ ಮಂಜುನಾಥ ಎಂಬುವರ ಪುತ್ರರಾದ  ರವೀಂದ್ರ (9) ಮತ್ತು ಸುಚಿತ್ರಾ (11) ಎಂದು ಗುರುತಿಸಲಾಗಿದೆ. ಬೇಸಿಗೆ ತಾಪಮಾನ ಹೆಚ್ಚಿರುವ ಹಿನ್ನೆಲೆಯಲ್ಲಿ ಬಾಯಾರಿಕೆಯಿಂದ ಹೊಂಡದ ಬಳಿ ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಮತ್ತು ಕುಟುಂಬಸ್ಥರು ಧಾವಿಸಿ ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಮೃತದೇಹಗಳನ್ನು…

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾರಿಗೆ ವಿಭಾಗೀಯ ಕಚೇರಿ ಮಂಜೂರು : ಶಾಸಕ ಕೆ.ಎನ್.ರಾಜಣ್ಣ

ಮಧುಗಿರಿ : ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾರಿಗೆ ವಿಭಾಗೀಯ ಕಚೇರಿಯನ್ನು ಮಂಜೂರು ಮಾಡಿಸಲಾಗಿದೆ ಹಾಗೂ ಶೀಘ್ರವಾಗಿ ಪ್ರಾರಂಭ ಮಾಡಿಸಲಾಗುವುದು ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ಪಟ್ಟಣದ ನಕುಲ್ ಪಾರ್ಟಿ ಹಾಲ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವತಿಯಿಂದ ಬುಧವಾರ ನೂತನವಾಗಿ ವಿಭಾಗೀಯ ಕಚೇರಿಯನ್ನು ಮಂಜೂರು ಮಾಡಿಸಿದ ಹಿನ್ನಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, 2013 ರಲ್ಲಿ ನಾನು ಶಾಸಕನಾಗಿದ್ದಾಗ ಸಾರಿಗೆ ಸಂಸ್ಥೆಯ ಡಿಪೋ ಮಂಜೂರು ಮಾಡಿಸುವ ಸಂದರ್ಭದಲ್ಲಿ 2.20 ಎಕರೆ ಜಮೀನನ್ನು ವಿಭಾಗೀಯ…

ತಾನು ಬದುಕುವ ಹಾದಿಯನ್ನು ನೋಡಿ ಮನುಕುಲವೇ ಮೆಚ್ಚುವಂತಿರಬೇಕು

ಮಧುಗಿರಿ : ತಾನು ಬದುಕುವ ಹಾದಿಯನ್ನು ನೋಡಿ ಮನುಕುಲವೇ ಮೆಚ್ಚುವಂತಿರಬೇಕು.ಮನುಕುಲದ ಮನಕ್ಕೆ ಮಸಿ ಬಳಿಯುವ ಜೀವನ ನಮ್ಮದಾಗಬಾರದು ಎಂದು ಟಿ.ವಿ.ವಿ ಕಾಲೇಜು ನಿವೃತ್ತ ಪ್ರಾಂಶುಪಾಲ ಸಿ,ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಕಾಳಿಕಾಂಬ ದೇವಿಗೆ ವಿಶ್ವ ಶಂಕರ ಫೌಂಡೇಶನ್ ವತಿಯಿಂದ 87 ನೇಯ ಬೆಳದಿಂಗಳ ಹುಣ್ಣಿಮೆಯ ಪೂಜಾ ಸತ್ಸಂಗದಲ್ಲಿ ಮಾತನಾಡಿದ ಅವರು, ಬಣ್ಣದ ಬದುಕಿನ ಚಿತ್ತಾರ ನೋಟಕ್ಕೆ ಮಾತ್ರ ಚೆಂದ. ಅನುಭವಿಸಲು ಚೆನ್ನಾಗಿರುವುದಿಲ್ಲ .ಕಷ್ಟಗಳ ಹೊಡೆತಕ್ಕೆ ಬಣ್ಣ ಕರಗಿಹೋಗುತ್ತದೆ. ಕಷ್ಟ ಕಾರ್ಪಣ್ಯಕ್ಕೆ ಕರಗದ ಜೀವನ ನಮ್ಮದಾಗಬೇಕು.ಹಾಗಾದರೆ ನಾವು ನಡೆಯುವ ದಾರಿ…

Latest posts

All
business
ರಾಜಕೀಯ
fashion

ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ :  ಹೃದಯ ವಿದ್ರಾವಕ ಘಟನೆ

ಮಧುಗಿರಿ : ತಾಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಹೊಂಡದಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.  ಗ್ರಾಮದ ಮಂಜುನಾಥ ಎಂಬುವರ ಪುತ್ರರಾದ  ರವೀಂದ್ರ (9) ಮತ್ತು ಸುಚಿತ್ರಾ (11) ಎಂದು ಗುರುತಿಸಲಾಗಿದೆ. ಬೇಸಿಗೆ ತಾಪಮಾನ ಹೆಚ್ಚಿರುವ ಹಿನ್ನೆಲೆಯಲ್ಲಿ ಬಾಯಾರಿಕೆಯಿಂದ ಹೊಂಡದ ಬಳಿ ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಮತ್ತು ಕುಟುಂಬಸ್ಥರು ಧಾವಿಸಿ ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಮೃತದೇಹಗಳನ್ನು...

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾರಿಗೆ ವಿಭಾಗೀಯ ಕಚೇರಿ ಮಂಜೂರು : ಶಾಸಕ ಕೆ.ಎನ್.ರಾಜಣ್ಣ

ಮಧುಗಿರಿ : ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾರಿಗೆ ವಿಭಾಗೀಯ ಕಚೇರಿಯನ್ನು ಮಂಜೂರು ಮಾಡಿಸಲಾಗಿದೆ ಹಾಗೂ ಶೀಘ್ರವಾಗಿ ಪ್ರಾರಂಭ ಮಾಡಿಸಲಾಗುವುದು ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ಪಟ್ಟಣದ ನಕುಲ್ ಪಾರ್ಟಿ ಹಾಲ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವತಿಯಿಂದ ಬುಧವಾರ ನೂತನವಾಗಿ ವಿಭಾಗೀಯ ಕಚೇರಿಯನ್ನು ಮಂಜೂರು ಮಾಡಿಸಿದ ಹಿನ್ನಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, 2013 ರಲ್ಲಿ ನಾನು ಶಾಸಕನಾಗಿದ್ದಾಗ ಸಾರಿಗೆ ಸಂಸ್ಥೆಯ ಡಿಪೋ ಮಂಜೂರು ಮಾಡಿಸುವ ಸಂದರ್ಭದಲ್ಲಿ 2.20 ಎಕರೆ ಜಮೀನನ್ನು ವಿಭಾಗೀಯ...

ತಾನು ಬದುಕುವ ಹಾದಿಯನ್ನು ನೋಡಿ ಮನುಕುಲವೇ ಮೆಚ್ಚುವಂತಿರಬೇಕು

ಮಧುಗಿರಿ : ತಾನು ಬದುಕುವ ಹಾದಿಯನ್ನು ನೋಡಿ ಮನುಕುಲವೇ ಮೆಚ್ಚುವಂತಿರಬೇಕು.ಮನುಕುಲದ ಮನಕ್ಕೆ ಮಸಿ ಬಳಿಯುವ ಜೀವನ ನಮ್ಮದಾಗಬಾರದು ಎಂದು ಟಿ.ವಿ.ವಿ ಕಾಲೇಜು ನಿವೃತ್ತ ಪ್ರಾಂಶುಪಾಲ ಸಿ,ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಕಾಳಿಕಾಂಬ ದೇವಿಗೆ ವಿಶ್ವ ಶಂಕರ ಫೌಂಡೇಶನ್ ವತಿಯಿಂದ 87 ನೇಯ ಬೆಳದಿಂಗಳ ಹುಣ್ಣಿಮೆಯ ಪೂಜಾ ಸತ್ಸಂಗದಲ್ಲಿ ಮಾತನಾಡಿದ ಅವರು, ಬಣ್ಣದ ಬದುಕಿನ ಚಿತ್ತಾರ ನೋಟಕ್ಕೆ ಮಾತ್ರ ಚೆಂದ. ಅನುಭವಿಸಲು ಚೆನ್ನಾಗಿರುವುದಿಲ್ಲ .ಕಷ್ಟಗಳ ಹೊಡೆತಕ್ಕೆ ಬಣ್ಣ ಕರಗಿಹೋಗುತ್ತದೆ. ಕಷ್ಟ ಕಾರ್ಪಣ್ಯಕ್ಕೆ ಕರಗದ ಜೀವನ ನಮ್ಮದಾಗಬೇಕು.ಹಾಗಾದರೆ ನಾವು ನಡೆಯುವ ದಾರಿ...

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಚಿಂತನೆ : ಶಾಸಕ ಕೆ.ಎನ್.ರಾಜಣ್ಣ

ಮಧುಗಿರಿ : ಪಟ್ಟಣದಲ್ಲಿರುವ  ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ತಾಲ್ಲೂಕಿನ ಕಸಬಾ ವ್ಯಾಪ್ತಿಯ ಬಸವನಹಳ್ಳಿ ಬೈಪಾಸ್ ಬಳಿ ಇರುವ ಕೆ.ಎಸ್.ಆರ್.ಟಿ.ಸಿ ಡಿಪೋ ಪಕ್ಕದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ  ನೂತನ ವಿಬಾಗೀಯ ಕಚೇರಿಯ ಸ್ಥಳವನ್ನು ಶನಿವಾರ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪಟ್ಟಣದಲ್ಲಿ ವಿಭಾಗೀಯ ಕಚೇರಿ ಪ್ರಾರಂಭಿಸಲು  ಕೆ.ಎಸ್.ಆರ್.ಟಿ.ಸಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಇದರ ಜೊತೆಗೆ ಈ ಭಾಗದಲ್ಲಿ ವರ್ಕ್ ಶಾಪ್, ಟೈರ್ ರೀಸೋಲಿಂಗ್ ಕೇಂದ್ರ ತೆರೆಯಲು...

ಮಧುಗಿರಿ ಪುರಸಭೆ ₹52.36 ಲಕ್ಷ ಉಳಿತಾಯ ಬಜೆಟ್ : ಗೊಟೂರು ಶಿವಪ್ಪ

ಮಧುಗಿರಿ : ಇಲ್ಲಿನ ಪುರಸಭೆ 2026–27ನೇ ಸಾಲಿನ ಬಜೆಟ್‌ ನ್ನು ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ಗೊಟೂರು ಶಿವಪ್ಪ ಗುರುವಾರ ಮಂಡಿಸಿದರು. ಒಟ್ಟು ₹33.45 ಕೋಟಿ ಆದಾಯ ಹಾಗೂ ₹32.92 ಕೋಟಿ ವೆಚ್ಚ ಅಂದಾಜು ಮಾಡಲಾಗಿದ್ದು, ₹52.36 ಲಕ್ಷ ಉಳಿತಾಯ ಬಜೆಟ್ ಮಂಡಿಸಿದರು. ಪುರಸಭೆಯ ಪ್ರಮುಖ ಆದಾಯ ಮೂಲಗಳಲ್ಲಿ ಸ್ವತ್ತಿನ ತೆರಿಗೆ, ನೀರು ಶುಲ್ಕ, ವ್ಯಾಪಾರ ಪರವಾನಗಿ ಹಾಗೂ ಕಟ್ಟಡ ಅನುಮತಿ ಶುಲ್ಕಗಳು ಸೇರಿವೆ. ಜೊತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನಗಳ ಮೇಲೂ ಅವಲಂಬನೆ ಮುಂದುವರೆದಿದೆ....

Category Collection

Highlights

ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ :  ಹೃದಯ ವಿದ್ರಾವಕ ಘಟನೆ

ಮಧುಗಿರಿ : ತಾಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಹೊಂಡದಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದ ಇಬ್ಬರು ಮಕ್ಕಳು…

Read More

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾರಿಗೆ ವಿಭಾಗೀಯ ಕಚೇರಿ ಮಂಜೂರು : ಶಾಸಕ ಕೆ.ಎನ್.ರಾಜಣ್ಣ

ಮಧುಗಿರಿ : ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾರಿಗೆ ವಿಭಾಗೀಯ ಕಚೇರಿಯನ್ನು ಮಂಜೂರು ಮಾಡಿಸಲಾಗಿದೆ ಹಾಗೂ ಶೀಘ್ರವಾಗಿ ಪ್ರಾರಂಭ ಮಾಡಿಸಲಾಗುವುದು ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ಪಟ್ಟಣದ ನಕುಲ್…

Read More

ತಾನು ಬದುಕುವ ಹಾದಿಯನ್ನು ನೋಡಿ ಮನುಕುಲವೇ ಮೆಚ್ಚುವಂತಿರಬೇಕು

ಮಧುಗಿರಿ : ತಾನು ಬದುಕುವ ಹಾದಿಯನ್ನು ನೋಡಿ ಮನುಕುಲವೇ ಮೆಚ್ಚುವಂತಿರಬೇಕು.ಮನುಕುಲದ ಮನಕ್ಕೆ ಮಸಿ ಬಳಿಯುವ ಜೀವನ ನಮ್ಮದಾಗಬಾರದು ಎಂದು ಟಿ.ವಿ.ವಿ ಕಾಲೇಜು ನಿವೃತ್ತ ಪ್ರಾಂಶುಪಾಲ ಸಿ,ಕೃಷ್ಣಪ್ಪ ತಿಳಿಸಿದರು….

Read More

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಚಿಂತನೆ : ಶಾಸಕ ಕೆ.ಎನ್.ರಾಜಣ್ಣ

ಮಧುಗಿರಿ : ಪಟ್ಟಣದಲ್ಲಿರುವ  ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ತಾಲ್ಲೂಕಿನ ಕಸಬಾ ವ್ಯಾಪ್ತಿಯ ಬಸವನಹಳ್ಳಿ ಬೈಪಾಸ್ ಬಳಿ…

Read More

ಮಧುಗಿರಿ ಪುರಸಭೆ ₹52.36 ಲಕ್ಷ ಉಳಿತಾಯ ಬಜೆಟ್ : ಗೊಟೂರು ಶಿವಪ್ಪ

ಮಧುಗಿರಿ : ಇಲ್ಲಿನ ಪುರಸಭೆ 2026–27ನೇ ಸಾಲಿನ ಬಜೆಟ್‌ ನ್ನು ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ಗೊಟೂರು ಶಿವಪ್ಪ ಗುರುವಾರ ಮಂಡಿಸಿದರು. ಒಟ್ಟು ₹33.45 ಕೋಟಿ ಆದಾಯ…

Read More

ಮನಷ್ಯನಿಗೆ ಮೂಲಭೂತ ಅಗತ್ಯತೆ ದೊರಕಿದಾಗ ನೆಮ್ಮದಿ : ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ

ಮಧುಗಿರಿ : ಮನಷ್ಯನಿಗೆ ಮೂಲಭೂತ ಅಗತ್ಯತೆಯ ಜೊತೆಗೆ ಮುಖ್ಯವಾಗಿ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆ ದೊರಕಿದಾಗ ಮಾತ್ರ  ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಸಿದ್ದಗಂಗಾ ಮಠದ ಕಿರಿಯ…

Read More

ಶುದ್ದ ಜಲ ಎಲ್ಲರಿಗೂ ದೊರಕಬೇಕು : ಸಾಹಿತಿ ಮಲನ ಮೂರ್ತಿ

ಮಧುಗಿರಿ : ಶುದ್ದ ಜಲ ದೊರಕದ ಕಾರಣ ಚಿಕ್ಕ ಮಕ್ಕಳು ಹಾಗೂ ವಯೋವೃದ್ದರು ಹಲವಾರು ರೋಗಗಳಿಗೆ ತುತ್ತಾಗುತ್ತಿರುವುದು ವಿಷಾಧನೀಯ ಎಂದು ಸಾಹಿತಿ ಮಲನ ಮೂರ್ತಿ ತಿಳಿಸಿದರು. ಪಟ್ಟಣದ…

Read More

ಶ್ರೀ ಸಿದ್ದಗಂಗಾ ಡಯಾಲಿಸಿಸ್ ಸೆಂಟರ್ ವಾರ್ಷಿಕೋತ್ಸವ

ಮಧುಗಿರಿ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರಸ್ತೆಯಲ್ಲಿರುವ ಶ್ರೀ ಸಿದ್ದಗಂಗಾ ಡಯಾಲಿಸಿಸ್ ಸೆಂಟರ್ ನಲ್ಲಿ  ಶ್ರೀ ಸಿದ್ದಗಂಗಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ , ಶ್ರೀ ಸಿದ್ದಗಂಗಾ…

Read More

ಎಲ್ಲರೂ ಶಾಂತಿ ಮತ್ತು ನೆಮ್ಮದಿಯಿಂದ ಬದುಕನ್ನು ಸಾಗಿಸಬೇಕು : ಕೆ.ಎನ್.ರಾಜಣ್ಣ

ಮಧುಗಿರಿ : ಪ್ರಪಂಚದಲ್ಲಿ ನಡೆಯುತ್ತಿರುವ ಅಶಾಂತಿಯೆಲ್ಲಾ ದೂರವಾಗಿ, ಎಲ್ಲರೂ ಶಾಂತಿ ಮತ್ತು ನೆಮ್ಮದಿಯಿಂದ ಬದುಕನ್ನು ಸಾಗಿಸಬೇಕು ಎಂದು ಶಾಸಕ ಕೆ.ಎನ್. ರಾಜಣ್ಣ ಹೇಳಿದರು. ಪಟ್ಟಣದ ಶಿರಾ ಗೇಟ್…

Read More

ಮಧುಗಿರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಕೈಗಾರಿಕೆಗೆ ಭೇಟಿ

ಮಧುಗಿರಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸ್ನಾತಕ –ಸ್ನಾತಕೋತ್ತರ ವಿದ್ಯಾರ್ಥಿಗಳು ಬೆಂಗಳೂರಿನ ರಾಜಾಜಿನಗರ ದಲ್ಲಿರುವ ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಸಂಸ್ಥೆಯಾದ ಕರ್ನಾಟಕ…

Read More
error: Content is protected !!